ದೈನಂದಿನ ಮನ್ನಾ

ಫರೋಹನು ನಮ್ಮನ್ನು ಕಳುಹಿಸದೆ ಕಠಿಣವಾಗಿದ್ದದರಿಂದ ಕರ್ತನು ಐಗುಪ್ತದೇಶದಲ್ಲಿ ಚೊಚ್ಚಲಾದದ್ದನ್ನೆಲ್ಲಾ ಅಂದರೆ ಮನುಷ್ಯರಲ್ಲಿ ಚೊಚ್ಚಲಾ ದದ್ದು ಮೊದಲುಗೊಂಡು ಪಶುಗಳ ಚೊಚ್ಚಲಾದ ವುಗಳ ವರೆಗೆ ಕೊಂದುಹಾಕಿದನು. ಆದ್ದರಿಂದ ನಾನು ಚೊಚ್ಚಲಾದ ಗಂಡಾದವುಗಳನ್ನೆಲ್ಲಾ ಕರ್ತನಿಗೆ ಅರ್ಪಿ ಸುತ್ತೇನೆ. ನನ್ನ ಮಕ್ಕಳಲ್ಲಿ ಚೊಚ್ಚಲಾದವರೆಲ್ಲರನ್ನು ವಿಮೋಚಿಸುತ್ತೇನೆ ಎಂದು ಹೇಳಬೇಕು ಅಂದನು.

ವಿಮೋಚನಕಾಂಡ 13:15