ದೈನಂದಿನ ಮನ್ನಾ

ನೀನು ದಾಟಿಹೋದ ಮೇಲೆ ನಿನ್ನ ಪಿತೃಗಳ ದೇವರಾದ ಕರ್ತನು ನಿನಗೆ ಹೇಳಿದ ಪ್ರಕಾರ ನಿನ್ನ ದೇವರಾದ ಕರ್ತನು ನಿನಗೆ ಕೊಡುವಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ನೀನು ಬರುವ ಹಾಗೆ ಅವುಗಳ ಮೇಲೆ ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಬರೆಯಬೇಕು.

ಧರ್ಮೋಪದೇಶಕಾಂಡ 27:3