ದೈನಂದಿನ ಮನ್ನಾ

ಅರಸನಾದ ಉಜ್ಜೀಯನು ಸಾಯುವ ದಿವಸದ ವರೆಗೂ ಕುಷ್ಠರೋಗಿಯಾಗಿದ್ದನು. ಅವನು ಕುಷ್ಠರೋಗವುಳ್ಳವನಾದದರಿಂದ ಪ್ರತ್ಯೇಕವಾದ ಮನೆ ಯಲ್ಲಿ ವಾಸವಾಗಿದ್ದನು. ಯಾಕಂದರೆ ಅವನು ಕರ್ತನ ಆಲಯದಿಂದ ತೆಗೆದುಹಾಕಲ್ಪಟ್ಟವನಾಗಿದ್ದನು. ಅವನ ಮಗನಾದ ಯೋತಾಮನು ಅರಸನ ಮನೆಯ ಮೇಲೆ ಇದ್ದು ದೇಶದ ಜನರಿಗೆ ನ್ಯಾಯತೀರಿಸುತ್ತಾ ಇದ್ದನು.

೨ ಪೂರ್ವಕಾಲವೃತ್ತಾಂತ 26:21