ದೈನಂದಿನ ಮನ್ನಾ

ಆದದರಿಂದ ಅವರು ಕರ್ತನಿಗೆ ಕೂಗಿ ಹೇಳಿದ್ದೇನಂದರೆ--ಓ ಕರ್ತನೇ, ನಾವು ಈ ಮನುಷ್ಯನ ಜೀವದ ನಿಮಿತ್ತ ನಾಶವಾಗದಿರಲಿ; ಅಪರಾಧವಿಲ್ಲದ ರಕ್ತವನ್ನು ನಮ್ಮ ಮೇಲೆ ಹೊರಿಸಬೇಡ; ಓ ಕರ್ತನೇ, ನೀನು ನಿನ್ನ ಚಿತ್ತಕ್ಕೆ ಬಂದ ಹಾಗೆ ಮಾಡಿದ್ದೀ ಅಂದರು.

ಯೋನ 1:14