ದೈನಂದಿನ ಮನ್ನಾ

ಆಗ ಅವಳು--ರಕ್ತ ವಿಚಾರಕನು ಇನ್ನು ಸಂಹರಿಸದ ಹಾಗೆ ಅರಸನಾದ ನೀನು ನಿನ್ನ ದೇವರಾದ ಕರ್ತನನ್ನು ಜ್ಞಾಪಕಮಾಡು; ಅವರು ನನ್ನ ಮಗನನ್ನು ನಾಶಮಾಡ ಬಾರದು ಅಂದಳು. ಅದಕ್ಕವನು--ಕರ್ತನ ಜೀವ ದಾಣೆ, ನಿನ್ನ ಮಗನ ತಲೆಯ ಕೂದಲಲ್ಲಿ ಒಂದಾದರೂ ನೆಲದ ಮೇಲೆ ಬೀಳುವದಿಲ್ಲ ಅಂದನು.

೨ ಸಮುವೇಲನು 14:11