ದೈನಂದಿನ ಮನ್ನಾ

ದಕ್ಷಿಣದ ಅರಣ್ಯಕ್ಕೆ ಹೇಳಬೇಕಾದ ದ್ದೇನಂದರೆ--ಕರ್ತನ ವಾಕ್ಯವನ್ನು ಕೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ; ಅದು ನಿನ್ನಲ್ಲಿರುವ ಎಲ್ಲಾ ಹಸೀ ಮರಗಳನ್ನು ಮತ್ತು ಎಲ್ಲಾ ಒಣಮರಗಳನ್ನು ತಿಂದುಬಿಡುವದು; ಉರಿಯುವ ಉರಿ ಆರಿಹೋಗು ವದಿಲ್ಲ; ದಕ್ಷಿಣ ಮೊದಲುಗೊಂಡು ಉತ್ತರದ ವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟು ಹೋಗುವವು.

ಯೆಹೆಜ್ಕೇಲನು 20:47