ದೈನಂದಿನ ಮನ್ನಾ

ಅಲ್ಲಿ ನಿನ್ನ ದೇವರಾದ ಕರ್ತನಿಗೆ ಬಲಿಪೀಠವನ್ನು ಕಟ್ಟಬೇಕು ಅಂದರೆ ಕಲ್ಲಿನ ಬಲಿಪೀಠವನ್ನು ಕಟ್ಟಬೇಕು. ಆ ಕಲ್ಲುಗಳಿಗೆ ಕಬ್ಬಿಣದ ಆಯುಧ ತಗಲಿಸಬಾರದು.

ಧರ್ಮೋಪದೇಶಕಾಂಡ 27:5