ದೈನಂದಿನ ಮನ್ನಾ

ಹಾಗೆಯೇ ಇವನ ತಂದೆಯಾದ ಯೆಹೋಯಾದನು ತನಗೆ ತೋರಿಸಿದ ಕೃಪೆಯನ್ನು ಜ್ಞಾಪಕಮಾಡದೆ ಅರಸನಾದ ಯೆಹೋವಾಷನು ಅವನ ಮಗನನ್ನು ಕೊಂದುಹಾಕಿದನು. ಇವನು ಸಾಯುವಾಗ--ಕರ್ತನು ನೋಡಿ ವಿಚಾರಿಸಲಿ ಎಂದು ಹೇಳಿದನು.

೨ ಪೂರ್ವಕಾಲವೃತ್ತಾಂತ 24:22