ದೈನಂದಿನ ಮನ್ನಾ

ಅವನು ಮಾಡಿದ ಪಾಪಕ್ಕಾಗಿ ಅಪರಾಧ ಬಲಿಯಾಗಿರುವ ಟಗರಿನಿಂದ ಯಾಜಕನು ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು; ಆಗ ಅವನು ಮಾಡಿದ ಪಾಪವು ಅವನಿಗೆ ಕ್ಷಮಿಸಲ್ಪಡುವದು.

ಯಾಜಕಕಾಂಡ 19:22