ದೈನಂದಿನ ಮನ್ನಾ

ಆಗ ಕರ್ತನು, ಯೆಶಾಯನಿಗೆ--ನೀನು ಶೆಯಾರ್‌ ಯಾಶೂಬನೆಂಬ ನಿನ್ನ ಮಗನನ್ನು ಕರೆದುಕೊಂಡು ಹೋಗಿ ಮಡಿವಾಳರ ಹೊಲದ ಮೇಲೆ ಹೋಗುವ ದಾರಿಯಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯ ಹತ್ತಿರ ಆಹಾಜನನ್ನು ಎದುರುಗೊಂಡು ಅವನಿಗೆ ಹೀಗೆ ಹೇಳು--

ಯೆಶಾಯ 7:3