ದೈನಂದಿನ ಮನ್ನಾ

ನಿಮ್ಮ ದ್ರಾಕ್ಷೇ ತೋಟದಲ್ಲಿ ಹಕ್ಕಲಾಯಬಾರದು ಇಲ್ಲವೆ ಪ್ರತಿಯೊಂದು ದ್ರಾಕ್ಷೆ ಯನ್ನೂ ಕೂಡಿಸಬಾರದು; ನೀವು ಅವುಗಳನ್ನು ಬಡವ ರಿಗಾಗಿಯೂ ಪರಕೀಯರಿಗಾಗಿಯೂ ಬಿಟ್ಟುಬಿಡ ಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.

ಯಾಜಕಕಾಂಡ 19:10