ದೈನಂದಿನ ಮನ್ನಾ

ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನೂ ನನ್ನ ಕೈಯನ್ನು ಎದೋಮಿನ ಮೇಲೆ ಚಾಚುತ್ತೇನೆ, ಅದರೊಳಗಿನಿಂದ ಮನುಷ್ಯರನ್ನೂ ಮೃಗಗಳನ್ನೂ ಕಡಿದುಬಿಡುತ್ತೇನೆ, ತೇಮಾನು ಮೊದಲುಗೊಂಡು ಅದನ್ನು ಕಾಡನ್ನಾಗಿ ಮಾಡುತ್ತೇನೆ; ದೆದಾನಿಯವರು ಕತ್ತಿಯಿಂದ ಬೀಳು ವರು.

ಯೆಹೆಜ್ಕೇಲನು 25:13