ದೈನಂದಿನ ಮನ್ನಾ

ಇದಲ್ಲದೆ ಅವನು ಅಹಜ್ಯನನ್ನು ಹುಡುಕಿದನು; ಅವನು ಸಮಾರ್ಯದಲ್ಲಿ ಬಚ್ಚಿಟ್ಟು ಕೊಂಡದ್ದರಿಂದ ಅವನನ್ನು ಹಿಡಿದು ಯೇಹು ವಿನ ಬಳಿಗೆ ಅವನನ್ನು ತಕ್ಕೊಂಡು ಬಂದು ಅವನನ್ನು ಕೊಂದುಹಾಕಿ ಹೂಣಿಟ್ಟರು; ಯಾಕಂದರೆ ಇವನು ತನ್ನ ಪೂರ್ಣಹೃದಯದಿಂದ ಕರ್ತನನ್ನು ಹುಡುಕಿದ ಯೆಹೋಷಾಫಾಟನ ಮಗನು ಅಂದರು. ಹೀಗೆ ರಾಜ್ಯ ವನ್ನು ಸ್ಥಿರಪಡಿಸಲು ಅಹಜ್ಯನ ಮನೆಗೆ ಶಕ್ತಿ ಇಲ್ಲದೆ ಹೋಯಿತು.

೨ ಪೂರ್ವಕಾಲವೃತ್ತಾಂತ 22:9