ದೈನಂದಿನ ಮನ್ನಾ

ಆಮೇಲೆ ಚಿನ್ನದ ಧೂಪದ ಪಾತ್ರೆಯಿದ್ದ ಮತ್ತೊಬ್ಬ ದೂತನು ಬಂದು ಯಜ್ಞವೇದಿಯ ಬಳಿ ಯಲ್ಲಿ ನಿಂತನು; ಸಿಂಹಾಸನದ ಮುಂದೆ ಇದ್ದ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು.

ಪ್ರಕಟನೆ 8:3