ದೈನಂದಿನ ಮನ್ನಾ

ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಅರಸನ ಕುಮಾರ್ತೆಯ ರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾ ನನು ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನ ಸಂಗಡ ಬಿಟ್ಟವರೆಲ್ಲರನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ನೇರೀಯನ ಮಗನಾದ ಬಾರೂಕನನ್ನೂ ತೆಗೆದುಕೊಂಡು ಐಗುಪ್ತದೇಶಕ್ಕೆ ಹೋದರು.

ಯೆರೆಮಿಯ 43:6