ದೈನಂದಿನ ಮನ್ನಾ

ಅವನನ್ನು ಮಾರ್ಗದಿಂದ ಹಿಂದಕ್ಕೆ ಕರತಂದ ಪ್ರವಾದಿಯು ಆ ವರ್ತಮಾನವನ್ನು ಕೇಳಿ--ಇವನೇ ಕರ್ತನ ಮಾತಿಗೆ ಅವಿಧೇಯನಾದ ದೇವರ ಮನುಷ್ಯನು; ಕರ್ತನು ಅವನಿಗೆ ಹೇಳಿದ ಮಾತಿನ ಪ್ರಕಾರ ಕರ್ತನು ಅವನನ್ನು ಸಿಂಹಕ್ಕೆ ಒಪ್ಪಿಸಿ ದ್ದಾನೆ; ಅದು ಅವನನ್ನು ಸೀಳಿ ಕೊಂದುಹಾಕಿತು ಅಂದನು.

೧ ಅರಸುಗಳು 13:26