ದೈನಂದಿನ ಮನ್ನಾ

ಕೂಷ್ಯನು ಯೋವಾಬನಿಗೆ ಅಡ್ಡಬಿದ್ದು ಓಡಿಹೋದನು. ಆಗ ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ--ನಾನು ಕೂಷ್ಯನ ಹಿಂದೆ ಓಡಿಹೋಗುವ ಹಾಗೆ ಹೇಗಾದರೂ ಅಪ್ಪಣೆ ಕೊಡಬೇಕು ಅಂದನು. ಅದಕ್ಕೆ ಯೋವಾಬನು--ನನ್ನ ಮಗನೇ, ನಿನಗೆ ವರ್ತಮಾನ ಇಲ್ಲದಿರುವಾಗ ನೀನು ಓಡುವದು ಯಾಕೆ ಅಂದನು. ಅವನು ಹೇಗಾ ದರೂ ಓಡಿಹೋಗುತ್ತೇನೆ ಅಂದಾಗ ಓಡು ಅಂದನು.

೨ ಸಮುವೇಲನು 18:22