ದೈನಂದಿನ ಮನ್ನಾ

ಇದಲ್ಲದೆ ಶಾಸ್ತ್ರಿಯಾದ ಯೆಗೀಯೇಲನ ಕೈ ಯಿಂದಲೂ ಅಧಿಪತಿಯಾದ ಮಾಸೇಯನ ಕೈ ಯಿಂದಲೂ ಬರೆಯಲ್ಪಟ್ಟ ಲೆಕ್ಕದ ಪ್ರಕಾರ ಗುಂಪು ಗುಂಪಾಗಿ ಯುದ್ಧಕ್ಕೆ ಹೋಗುವ ರಾಣುವೆಯವರ ಸೈನ್ಯವು ಉಜ್ಜೀಯನಿಗೆ ಇತ್ತು. ಆ ಸೈನ್ಯವು ಅರಸನ ಪ್ರಧಾನರಲ್ಲಿ ಒಬ್ಬನಾದ ಹನನ್ಯನ ಕೈಕೆಳಗೆ ಇತ್ತು.

೨ ಪೂರ್ವಕಾಲವೃತ್ತಾಂತ 26:11