ದೈನಂದಿನ ಮನ್ನಾ

ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಕರ್ತನು ನಿನಗೆ ಆಜ್ಞಾಪಿಸಿ ದ್ದನ್ನು ನೀನು ಕೈಕೊಳ್ಳದೆ ಹೋದದರಿಂದ ಆತನು ತನ್ನ ಹೃದಯಕ್ಕೆ ಅನುಸರಣೆಯಾದ ಒಬ್ಬ ಮನುಷ್ಯ ನನ್ನು ಹುಡುಕಿ ಅವನನ್ನು ತನ್ನ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾನೆ ಅಂದನು.

೧ ಸಮುವೇಲನು 13:14