ದೈನಂದಿನ ಮನ್ನಾ

ಆದದರಿಂದ ಅಬ್ಷಾಲೋಮನು ಅರಸನ ಬಳಿಗೆ ಕಳುಹಿಸುವದಕ್ಕಾಗಿ ಯೋವಾಬನನ್ನು ಕರೇಕಳುಹಿಸಿದನು. ಆದರೆ ಅವನು ಅವನ ಬಳಿಗೆ ಬರಲ್ಲೊಲ್ಲದೆ ಹೋದನು. ಎರಡನೇ ಸಾರಿ ಅವನನ್ನು ಕರೇಕಳುಹಿಸಿದನು; ಮತ್ತೂ ಅವನು ಬರಲ್ಲೊಲ್ಲದೆ ಹೋದನು.

೨ ಸಮುವೇಲನು 14:29