ದೈನಂದಿನ ಮನ್ನಾ

ಹೀಗಿರಲು ಕರ್ತನು ನಿಮಗೆ ಕೃಪೆಯನ್ನು ತೋರಿಸ ಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು. ಕರ್ತನು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.

ಯೆಶಾಯ 30:18