ದೈನಂದಿನ ಮನ್ನಾ

ಆಗ ಅಹೀಮಾಚನು ಕೂಗಿ ಅರಸನಿಗೆಎಲ್ಲವೂ ಕ್ಷೇಮ ಎಂದು ಹೇಳಿ ಅರಸನ ಮುಂದೆಅರಸನಾದ ನನ್ನ ಒಡೆಯನಿಗೆ ವಿರೋಧವಾಗಿ ತಮ್ಮ ಕೈಗಳನ್ನೆತ್ತಿದ ಜನರನ್ನು ಒಪ್ಪಿಸಿಕೊಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ ಅಂದನು.

೨ ಸಮುವೇಲನು 18:28