ದೈನಂದಿನ ಮನ್ನಾ

ಆದದರಿಂದ ಕರ್ತನು ಅಶ್ಶೂರದ ಅರಸನ ವಿಷಯವಾಗಿ ಹೇಳುವ ದೇನಂದರೆ ಅವನು ಈ ಪಟ್ಟಣಕ್ಕೆ ಬರಲಾರನು ಬಾಣವನ್ನು ಎಸೆಯನು, ಇಲ್ಲವೇ ಅದರ ಮುಂದೆ ಗುರಾಣಿಯೊಂದಿಗೆ ಬರಲಾರನು ಇಲ್ಲವೆ ಅದಕ್ಕೆ ವಿರೋಧವಾಗಿ ಮಣ್ಣಿನ ದಿಬ್ಬವನ್ನು ಹಾಕುವದಿಲ್ಲ.

ಯೆಶಾಯ 37:33