ದೈನಂದಿನ ಮನ್ನಾ

ಆಗ ದಾವೀದನು -- ಲೇವಿಯರ ಹೊರತಾಗಿ ಮತ್ತಾರೂ ದೇವರ ಮಂಜೂಷವನ್ನು ಹೊರಬಾರದು; ಯಾಕಂದರೆ ದೇವರ ಮಂಜೂಷವನ್ನು ಹೊರಲೂ ಯುಗಯುಗಕ್ಕೆ ಆತನಿಗೆ ಸೇವೆಮಾಡಲೂ ಕರ್ತನು ಅವರನ್ನು ಆರಿಸಿಕೊಂಡಿದ್ದಾನೆ ಅಂದನು.

೧ ಪೂರ್ವಕಾಲವೃತ್ತಾಂತ 15:2