ದೈನಂದಿನ ಮನ್ನಾ

ಆಗ ಅವರು ಐಗುಪ್ತದಿಂದ ತಂದಿದ್ದ ನಾದಿದ ಹಿಟ್ಟು ಇನ್ನೂ ಹುಳಿ ಯಾಗದ ಕಾರಣ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿ ಗಳನ್ನು ಮಾಡಿದರು; ಯಾಕಂದರೆ ಅವರನ್ನು ಅಲ್ಲಿ ನಿಲ್ಲಗೊಡದೆ ಐಗುಪ್ತದಿಂದ ಓಡಿಸಿಬಿಟ್ಟಿದ್ದರು. ಅವರು ತಮಗಾಗಿ ಯಾವ ಆಹಾರವನ್ನು ಸಿದ್ಧಪಡಿಸಿಕೊಂಡಿ ರಲಿಲ್ಲ.

ವಿಮೋಚನಕಾಂಡ 12:39