ದೈನಂದಿನ ಮನ್ನಾ

ಕರ್ತನ ದೂತನು ಅವನಿಗೆ ಹೇಳಿದ್ದು--ನಿನ್ನ ಕತ್ತೆಯನ್ನು ಈಗ ಮೂರು ಸಾರಿ ಹೊಡೆದದ್ದು ಯಾಕೆ? ಇಗೋ, ನಿನ್ನ ಮಾರ್ಗ ನನ್ನ ಮುಂದೆ ವಕ್ರವಾಗಿರುವದರಿಂದ ನಾನು ಎದುರಾಳಿ ಯಾಗಿ ಹೊರಟೆನು.

ಅರಣ್ಯಕಾಂಡ 22:32