ದೈನಂದಿನ ಮನ್ನಾ

ಇದಲ್ಲದೆ ನೀನು ನಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ತಕ್ಕೊಂಡು ಬರಲಿಲ್ಲ; ಇಲ್ಲವೆ ಹೊಲಗಳನ್ನೂ ದ್ರಾಕ್ಷೇ ತೋಟಗಳನ್ನೂ ನಮಗೆ ಸ್ವಾಸ್ತ್ಯವಾಗಿ ಕೊಡಲಿಲ್ಲ; ಈ ಮನುಷ್ಯರ ಕಣ್ಣುಗಳನ್ನು ಕಿತ್ತುಬಿಡುವಿಯೋ? ನಾವು ಬರುವದಿಲ್ಲ ಅಂದರು.

ಅರಣ್ಯಕಾಂಡ 16:14