ದೈನಂದಿನ ಮನ್ನಾ

ಅವರು ತಮ್ಮ ಪಿತೃಗಳ ದೇವರಾದ ಕರ್ತನನ್ನು ಬಿಟ್ಟದ್ದರಿಂದ ಅರಾಮ್ಯರು ಅಲ್ಪಜನವಾದ ಸೈನ್ಯದ ಸಂಗಡ ಬಂದಾಗ ಕರ್ತನು ಬಹು ಅಧಿಕ ವಾದ ಸೈನ್ಯವನ್ನು ಅವರ ಕೈಯಲ್ಲಿ ಒಪ್ಪಿಸಿದನು. ಹೀಗೆ ಅವರು ಯೆಹೋವಾಷನಿಗೆ ವಿರೋಧವಾಗಿ ನ್ಯಾಯ ತೀರ್ವಿಕೆ ಮಾಡಿದರು. ಅವನು ಕಠಿಣ ರೋಗದಲ್ಲಿ ಬಿದ್ದಿರುವಾಗ ಅವನನ್ನು ಬಿಟ್ಟುಹೋದರು.

೨ ಪೂರ್ವಕಾಲವೃತ್ತಾಂತ 24:24