ದೈನಂದಿನ ಮನ್ನಾ

ಆಗ ಕರ್ತನ ಆತ್ಮವು ಯೆಪ್ತಾಹನ ಮೇಲೆ ಬಂತು. ಅವನು ಗಿಲ್ಯಾದ್‌ ಮನಸ್ಸೆಯ ಸೀಮೆಗಳನ್ನು ದಾಟಿ ಹೋಗಿ ಗಿಲ್ಯಾದಿನಲ್ಲಿರುವ ಮಿಚ್ಪೆಗೆ ಬಂದು ಅಲ್ಲಿಂದ ಅಮ್ಮೋನನ ಮಕ್ಕಳೆದುರಿಗೆ ಹಾದುಹೋದನು.

ನ್ಯಾಯಸ್ಥಾಪಕರು 11:29