ದೈನಂದಿನ ಮನ್ನಾ

ಆದದರಿಂದ ಸೌಲನು ದಾವೀದನನ್ನು ಹಿಡು ಕೊಂಡು ಬರಲು ದೂತರನ್ನು ಕಳುಹಿಸಿದನು. ಅವರು ಪ್ರವಾದಿಗಳ ಗುಂಪು ಪ್ರವಾದಿಸುವದನ್ನೂ ಅವರ ಮೇಲೆ ಯಜಮಾನನಾಗಿರುವ ಸಮುವೇಲನು ನಿಂತಿ ರುವದನ್ನೂ ನೋಡಿದಾಗ ದೇವರ ಆತ್ಮನು ಸೌಲನ ದೂತರ ಮೇಲೆ ಬಂದನು; ಅವರು ಸಹ ಪ್ರವಾದಿ ಸಿದರು.

೧ ಸಮುವೇಲನು 19:20