ದೈನಂದಿನ ಮನ್ನಾ

ಓ ಎಲ್ಲಾ ಜನಾಂಗಗಳೇ, ಆತನ ಜನರ ಸಂಗಡ ಹರ್ಷಿಸಿರಿ; ಆತನು ತನ್ನ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುತ್ತಾನೆ; ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ತನ್ನ ದೇಶಕ್ಕೋಸ್ಕರವೂ ತನ್ನ ಜನರಿಗೋಸ್ಕರವೂ ಕರುಣೆಯುಳ್ಳವನಾಗಿರುವನು ಎಂಬದೇ.

ಧರ್ಮೋಪದೇಶಕಾಂಡ 32:43