ದೈನಂದಿನ ಮನ್ನಾ

ಆದರೆ ಅವನು ಬಲ ಹೊಂದಿದ ಮೇಲೆ ಅವನ ಹೃದಯವು ನಾಶನಕ್ಕೆ ಎತ್ತಲ್ಪಟ್ಟಿತು. ಏನಂದರೆ, ಅವನು ಧೂಪಪೀಠದ ಮೇಲೆ ಧೂಪ ಸುಡುವದಕ್ಕೆ ಕರ್ತನ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಕರ್ತ ನಿಗೆ ವಿರೋಧವಾಗಿ ಅಪರಾಧ ಮಾಡಿದನು.

೨ ಪೂರ್ವಕಾಲವೃತ್ತಾಂತ 26:16