ದೈನಂದಿನ ಮನ್ನಾ

ದ್ರಾಕ್ಷೇತೋಟಗಳನ್ನು ನೆಟ್ಟು ಕಾಪಾ ಡುವಿ; ಆದರೆ ದ್ರಾಕ್ಷಾರಸವನ್ನು ಕುಡಿಯುವದಿಲ್ಲ. ಹಣ್ಣು ಕೂಡಿಸುವದಿಲ್ಲ; ಯಾಕಂದರೆ ಹುಳ ಅದನ್ನು ತಿಂದುಬಿಡುವದು.

ಧರ್ಮೋಪದೇಶಕಾಂಡ 28:39