ದೈನಂದಿನ ಮನ್ನಾ

ಎಪ್ಪತ್ತು ವರುಷ ಗಳಾದ ಮೇಲೆ ಆಗುವದೇನಂದರೆ -- ಕರ್ತನು ತೂರನ್ನು ಪರಾಮರಿಸುವನು (ಹಿತ ತರುವನು). ಅದು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕ ದಲ್ಲಿರುವ ಎಲ್ಲಾ ರಾಜ್ಯಗಳ ಸಂಗಡ ಭೂಮಿಯ ಮೇಲೆ ಸೂಳೆತನ ಮಾಡುವದು.

ಯೆಶಾಯ 23:17