ದೈನಂದಿನ ಮನ್ನಾ

ಆ ಭೂಮಿಯು ಎಂಥದ್ದೋ ಸಾರವಾ ದದ್ದೋ? ನಿಸ್ಸಾರವಾದದ್ದೋ ಮರಗಳುಳ್ಳದ್ದೋ? ಇಲ್ಲದಿರುವದೋ ಎಂದೂ ನೋಡಿರಿ. ನೀವು ಧೈರ್ಯ ವುಳ್ಳವರಾಗಿದ್ದು ಆ ಭೂಮಿಯ ಫಲವನ್ನು ತೆಗೆದು ಕೊಳ್ಳಿರಿ ಅಂದನು. ಆಗ ಪ್ರಥಮ ದ್ರಾಕ್ಷೇಹಣ್ಣುಗಳ ಕಾಲವಾಗಿತ್ತು.

ಅರಣ್ಯಕಾಂಡ 13:20