ದೈನಂದಿನ ಮನ್ನಾ

ಆಗ ಇಗೋ, ಯೇಸು ಹಾದುಹೋಗುತ್ತಿದ್ದಾನೆಂದು ದಾರಿಯ ಮಗ್ಗುಲಲ್ಲಿ ಕೂತಿದ್ದ ಇಬ್ಬರು ಕುರುಡರು ಕೇಳಿ--ಓ ಕರ್ತನೇ, ದಾವೀದನಕುಮಾರನೇ, ನಮ್ಮ ಮೇಲೆ ಕರುಣೆಯಿಡು ಎಂದು ಕೂಗಿ ಹೇಳಿದರು.

ಮತ್ತಾಯನು 20:30