ದೈನಂದಿನ ಮನ್ನಾ

ಆ ಮೇಲೆ ಲೇವಿಯ ಕುಮಾರರಾದ ಯಾಜಕರು ಹತ್ತಿರ ಬರಬೇಕು; ಅವರನ್ನು ನಿನ್ನ ದೇವರಾದ ಕರ್ತನು ತನಗೆ ಸೇವೆಮಾಡುವದಕ್ಕೂ ಕರ್ತನ ಹೆಸರಿನಲ್ಲಿ ಆಶೀರ್ವಾದ ಕೊಡುವದಕ್ಕೂ ಆದುಕೊಂಡಿದ್ದಾನೆ; ಅವರ ಮಾತಿನಿಂದ ಎಲ್ಲಾ ವಿವಾದ ಗಳಿಗೂ ಎಲ್ಲಾ ಪೆಟ್ಟುಗಳಿಗೂ ತೀರ್ಪು ಆಗಬೇಕು.

ಧರ್ಮೋಪದೇಶಕಾಂಡ 21:5