ದೈನಂದಿನ ಮನ್ನಾ

ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.

ಯೆಶಾಯ 26:21