ದೈನಂದಿನ ಮನ್ನಾ

ಬೆಳಿಗ್ಗೆ ಅವನ ಆತ್ಮವು ಕಳವಳಗೊಂಡಿತು. ಆದದರಿಂದ ಅವನು ಐಗುಪ್ತದ ಎಲ್ಲಾ ಮಂತ್ರವಾದಿ ಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೇಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ ಅವನಿಗೆ ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.

ಆದಿಕಾಂಡ 41:8