ದೈನಂದಿನ ಮನ್ನಾ

ಆಗ ಯಾಜಕನಾದ ಯೆಹೋ ಯಾದನು ಸೈನ್ಯದ ಮೇಲೆ ಇರುವ ಶತಾಧಿಪತಿಗ ಳನ್ನು ಹೊರಗೆ ಕರತಂದು ಅವರಿಗೆ--ಅವಳನ್ನು ಸಾಲುಗಳ ಹೊರಗೆ ಹೊರಡಿಸಿರಿ, ಅವಳನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಂದುಹಾಕಿರಿ ಅಂದನು. ಯಾಕಂದರೆ ಕರ್ತನ ಆಲಯದಲ್ಲಿ ಅವ ಳನ್ನು ಕೊಲ್ಲಬೇಡಿರಿ ಎಂದು ಯಾಜಕನು ಹೇಳಿದನು.

೨ ಪೂರ್ವಕಾಲವೃತ್ತಾಂತ 23:14