ದೈನಂದಿನ ಮನ್ನಾ

ಆದರೆ ಇವರು ಹೋದ ತರುವಾಯ ಅವರು ಬಾವಿಯೊಳಗಿಂದ ಏರಿ ಹೋಗಿ ಅರಸನಾದ ದಾವೀದನಿಗೆ--ನೀನು ಶೀಘ್ರ ವಾಗಿ ಎದ್ದು ಹೊಳೆ ದಾಟಿಹೋಗು; ಯಾಕಂದರೆ ಈ ಪ್ರಕಾರ ಅಹೀತೋಫೆಲನು ನಿನಗೆ ವಿರೋಧ ವಾಗಿ ಆಲೋಚನೆ ಹೇಳಿದನು ಅಂದರು.

೨ ಸಮುವೇಲನು 17:21