ದೈನಂದಿನ ಮನ್ನಾ

ಪೌಲನು ಪ್ರತಿವಾದ ಮಾಡಬೇಕೆಂದಿ ದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ--ಯೆಹೂ ದ್ಯರೇ, ಅನ್ಯಾಯವು ದುಷ್ಕಾರ್ಯವು ಇಂಥದ್ದೇನಾ ದರೂ ಇದ್ದ ಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನ ದಿಂದ ಕೇಳುವದು ನ್ಯಾಯವೇ.

ಅಪೊಸ್ತಲರ ಕೃತ್ಯಗಳು 18:14