ದೈನಂದಿನ ಮನ್ನಾ

ಆಗ ಯೆಪ್ತಾಹನು ಗಿಲ್ಯಾದ್‌ ಜನರೆಲ್ಲರನ್ನು ಕೂಡಿಸಿ ಎಫ್ರಾಯಾಮ್ಯರ ಸಂಗಡ ಯುದ್ಧ ಮಾಡಿ ದನು. ಗಿಲ್ಯಾದ್ಯರಾದ ನೀವು ಎಫ್ರಾಯಾಮ್‌ ಮನಸ್ಸೆ ಯವರೊಳಗಿಂದ ತಪ್ಪಿಸಿಕೊಂಡ ಎಫ್ರಾಯಾಮ್ಯರು ಎಂದು ಎಫ್ರಾಯಾಮ್ಯರು ಹೇಳಿದ್ದರಿಂದ ಗಿಲ್ಯಾದ್ಯರು ಎಫ್ರಾಯಾಮ್ಯರನ್ನು ಹೊಡೆದರು.

ನ್ಯಾಯಸ್ಥಾಪಕರು 12:4