ದೈನಂದಿನ ಮನ್ನಾ

ನೀನು ಮಾಡಿದ ಈ ಕಾರ್ಯ ಒಳ್ಳೇದಲ್ಲ. ಕರ್ತನ ಜೀವ ದಾಣೆ--ಕರ್ತನ ಅಭಿಷಿಕ್ತನಾದ ನಿಮ್ಮ ಒಡೆಯನನ್ನು ಕಾಯದೆ ಹೋದದರಿಂದ ಮರಣಕ್ಕೆ ನೀವು ಪಾತ್ರರು. ಈಗ ಅರಸನ ತಲೆದಿಂಬಿನ ಬಳಿಯಲ್ಲಿದ್ದ ಅವನ ಈಟಿಯೂ ನೀರಿನ ತಂಬಿಗೆಯೂ ಎಲ್ಲಿ ಇವೆಯೋ ನೋಡು ಅಂದನು.

೧ ಸಮುವೇಲನು 26:16