ದೈನಂದಿನ ಮನ್ನಾ

ಆದದ ರಿಂದ ಏಳನೇ ದಿನದಲ್ಲಿ ಸೂರ್ಯನು ಮುಳುಗುವದ ಕ್ಕಿಂತ ಮುಂಚೆ ಆ ಊರಿನವರು ಅವನಿಗೆ--ಜೇನಿಗಿಂತ ಸಿಹಿಯಾದದ್ದೇನು? ಸಿಂಹಕ್ಕಿಂತ ಬಲವಾದದ್ದೇನು? ಎಂದು ಹೇಳಿದರು. ಅವನು ಅವರಿಗೆ--ನೀವು ನನ್ನ ಕಡಸಿನಿಂದ ಉಳದಿದ್ದರೆ ನನ್ನ ಒಗಟನ್ನು ಗ್ರಹಿಸಲಾರಿರಿ ಅಂದನು.

ನ್ಯಾಯಸ್ಥಾಪಕರು 14:18