ದೈನಂದಿನ ಮನ್ನಾ

ಅದಕ್ಕೆ ಮೋಶೆಯು ತನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನಂದರೆ--ಕರ್ತನೇ, ನೀನು ಮಹಾಶಕ್ತಿಯಿಂದಲೂ ಬಲವುಳ್ಳ ಕೈಯಿಂದಲೂ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನರ ಮೇಲೆ ನಿನ್ನ ಕೋಪವು ಯಾಕೆ ಉರಿಯುವದು?

ವಿಮೋಚನಕಾಂಡ 32:11