ದೈನಂದಿನ ಮನ್ನಾ

ಆದದರಿಂದ ನೀನು ಹೋಗಿ ಜನರು ಕೇಳುವ ಹಾಗೆ--ಯಾವನಿಗೆ ಭಯವೂ ಹೆದರಿ ಕೆಯೂ ಉಂಟೋ ಅವನು ತಿರಿಗಿ ತ್ವರೆಯಾಗಿ ಗಿಲ್ಯಾದ್‌ ಬೆಟ್ಟದಿಂದ ಹೋಗಲಿ ಎಂದು ಪ್ರಕಟಮಾಡು ಅಂದನು. ಆಗ ಜನರಲ್ಲಿ ಇಪ್ಪತ್ತೆರಡು ಸಾವಿರ ತಿರುಗಿ ಹೋದರು; ಹತ್ತು ಸಾವಿರ ಮಂದಿ ಉಳಿದರು.

ನ್ಯಾಯಸ್ಥಾಪಕರು 7:3