ದೈನಂದಿನ ಮನ್ನಾ

ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ಯೆಹೂದ್ಯ ಮತಾವಲಂಬಿ ಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾ ಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪೆಯಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.

ಅಪೊಸ್ತಲರ ಕೃತ್ಯಗಳು 13:43