ದೈನಂದಿನ ಮನ್ನಾ

ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು.

ಮತ್ತಾಯನು 21:33