ದೈನಂದಿನ ಮನ್ನಾ

ಅವನು ಅಪರಾಧದ ಬಲಿಗಾಗಿ ಕುರಿಮರಿಯನ್ನು ವಧಿಸಬೇಕು. ಅಪರಾಧದ ಬಲಿಯ ಸ್ವಲ್ಪ ರಕ್ತವನ್ನು ಯಾಜಕನು ತೆಗೆದುಕೊಂಡು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಮೇಲೆಯೂ ಅವನ ಬಲಗೈಯ ಹೆಬ್ಬೆರಳಿಗೆ ಹಚ್ಚಬೇಕು.

ಯಾಜಕಕಾಂಡ 14:25